37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಕಿಂಡರ್ ಗಾರ್ಡನ್ ಸ್ಮೈಲಿ ವಲ್ಡ್ ಪಾಕ್೯ನ್ನು ಶ್ರೀಮತಿ ಡಿ . ಸುಪ್ರಿಯ ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ನ.7: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!