23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಕಿಂಡರ್ ಗಾರ್ಡನ್ ಸ್ಮೈಲಿ ವಲ್ಡ್ ಪಾಕ್೯ನ್ನು ಶ್ರೀಮತಿ ಡಿ . ಸುಪ್ರಿಯ ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಪ್ರಧಾನಿ ನರೇಂದ್ರ ಮೋದಿಯವರಿಂದ ಕಾರ್ಯಕರ್ತರ ಜೊತೆ ಸಂವಾದ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಪೊಸಂದೋಡಿ ಹರಿಕೃಪಾ ಪಿ. ದುಗ್ಗಪ್ಪ ಗೌಡ ಮತ್ತು ಶ್ರೀಮತಿ ಜಾಜೀವಿಯವರ ವೈವಾಹಿಕ ಜೀವನದ ‘ ಸುವರ್ಣ ಸಂಭ್ರಮ’: ಆದಿಚುಂಚನಗಿರಿ ಶಾಖಾ ಮಠಾ ಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರಿಂದ ಆಶೀರ್ವಚನ

Suddi Udaya

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya
error: Content is protected !!