25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ನಿಡ್ಲೆಯ ಮಹೇಶ್ ಬಿರ್ಲಾಜೆ ಹಾಗೂ ಪುದುವೆಟ್ಟು ಅಂಚೆ ಕಚೇರಿಯ ಬಾಲಕೃಷ್ಣ ಸುರುಳಿ ಪದೋನ್ನತಿಗೊಂಡು ವರ್ಗಾವಣೆ : ಧರ್ಮಸ್ಥಳ ಅಂಚೆ ಕಚೇರಿಯಿಂದ ಬಿಳ್ಕೋಡುಗೆ

ಧರ್ಮಸ್ಥಳ: ನಿಡ್ಲೆ ಅಂಚೆ ಕಚೇರಿಯಲ್ಲಿ, ಸುಮಾರು ಹದಿನೆಂಟು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಮಹೇಶ್ ಬಿರ್ಲಾಜೆ ಇವರು ಇಲಾಖಾ ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆ ಗೊಂಡಿರುತ್ತಾರೆ. ಹಾಗೂ ಪುದುವೆಟ್ಟು ಅಂಚೆ ಕಚೇರಿಯಲ್ಲಿ, ಸುಮಾರು ಹನ್ನೆರಡು ವರ್ಷಗಳ ಕಾಲ ಗ್ರಾಮೀಣ ಅಂಚೆ ವಿತರಕರಾಗಿ ಸೇವೆ ಸಲ್ಲಿಸಿದ ಬಾಲಕೃಷ್ಣ ಸುರುಳಿ ಇವರು ಇಲಾಖಾ ಪದೋನ್ನತಿ ಹೊಂದಿ ಮಂಗಳೂರಿಗೆ ವರ್ಗಾವಣೆಗೊಂಡಿರುತ್ತಾರೆ.

ಪದೋನ್ನತಿ ಹೊಂದಿದ ಇವರಿಬ್ಬರನ್ನು ಧರ್ಮಸ್ಥಳ ಅಂಚೆ ಕಚೇರಿಯಲ್ಲಿ ನ. 7 ರಂದು ಸನ್ಮಾನಿಸಿ, ಗೌರವಿಸಲಾಯಿತು. ಈ ಸಂದರ್ಭದಲ್ಲಿ ಅಂಚೆ ಕಚೇರಿಯ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ನಲ್ಲಿ ಗುರುಜಯಂತಿ ಆಚರಣೆ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಬೆಳ್ತಂಗಡಿ: ಪೌರ ಕಾರ್ಮಿಕರ ದ.ಕ ಜಿಲ್ಲಾ ಮಟ್ಟದ ಜಂಟಿ ಸಮಾವೇಶ

Suddi Udaya
error: Content is protected !!