22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣಗೊಳಿಸಿದೆ.

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿಯ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರಗುವ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ನ.22. ರಂದು ತಾಲೂಕು ಅಧಿವೇಶನ ನರಸಿಂಹ ಘಡದ(ಗಡಾಯಿಕಲ್ಲು) ತಪ್ಪಲು ‘ಬಲಿಪ ರೆಸಾರ್ಟ್’ನಲ್ಲಿ ನಡೆಯಲಿದೆ.

ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಪ.ರಾಮಕೃಷ್ಣ ಶಾಸ್ತ್ರಿ ಅಧಿವೇಶನದ ತಯಾರಿಗಳ ಕುರಿತಾಗಿ ಹರ್ಷ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅ.ಭಾ.ಸಾ.ಪ ಬೆಳ್ತಂಗಡಿ ಸಮಿತಿ ಅಧ್ಯಕ್ಷರಾದ ಪ್ರೊ.ಗಣಪತಿ ಭಟ್ ಕುಳಮರ್ವ, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ, ಕೋಶಾಧಿಕಾರಿ ಶ್ರೀ ಕೇಶವಭಟ್ ಅತ್ತಾಜೆ, . ಸಹ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡ, ಉಪಾಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್, ವಿದ್ಯಾರ್ಥಿ ಪ್ರಕಾರ ಪ್ರಮುಖ್ ಶ್ರೀ ಮಹಾಬಲ ಗೌಡ.ವಿಭಾಗ ಸಂಯೋಜಕರಾದ ಶ್ರೀ ಸುಂದರ ಶೆಟ್ಟಿ ಇಳಂತಿಲ , ಶ್ರೀ ಶಿವಪ್ರಸಾದ್ ಸುರ್ಯ ಮೊದಲಾದವರು ಉಪಸ್ಥಿತರಿದ್ದರು

Related posts

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಪೃಥ್ವಿ ಜ್ಯವೆಲ್ಸ್ ನಿಂದ ಗೌರವಾರ್ಪಣೆ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಮದ್ದಡ್ಕ ರಾಮ ಭಜನಾ ಮಂದಿರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಧಾರ್ಮಿಕ ಸಭೆ

Suddi Udaya
error: Content is protected !!