23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣ

ಬೆಳ್ತಂಗಡಿ :ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಬೆಳ್ತಂಗಡಿ ಸಮಿತಿ ವಿನೂತನ ಮಾದರಿಯಲ್ಲಿ ತನ್ನ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಅನಾವರಣಗೊಳಿಸಿದೆ.

ಹಿರಿಯ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರ ಮನೆಗೆ ತಾಲೂಕು ಸಮಿತಿಯ ಪದಾಧಿಕಾರಿಗಳು ತೆರಳಿ ‘ತೆಂಕಣದಲ್ಲಿ ನುಡಿದಿಬ್ಬಣ’ ಎನ್ನುವ ಶಿರೋನಾಮೆಯಲ್ಲಿ ಜರಗುವ ತಾಲೂಕು ಅಧಿವೇಶನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. ನ.22. ರಂದು ತಾಲೂಕು ಅಧಿವೇಶನ ನರಸಿಂಹ ಘಡದ(ಗಡಾಯಿಕಲ್ಲು) ತಪ್ಪಲು ‘ಬಲಿಪ ರೆಸಾರ್ಟ್’ನಲ್ಲಿ ನಡೆಯಲಿದೆ.

ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಪ.ರಾಮಕೃಷ್ಣ ಶಾಸ್ತ್ರಿ ಅಧಿವೇಶನದ ತಯಾರಿಗಳ ಕುರಿತಾಗಿ ಹರ್ಷ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಅ.ಭಾ.ಸಾ.ಪ ಬೆಳ್ತಂಗಡಿ ಸಮಿತಿ ಅಧ್ಯಕ್ಷರಾದ ಪ್ರೊ.ಗಣಪತಿ ಭಟ್ ಕುಳಮರ್ವ, ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿ, ಕೋಶಾಧಿಕಾರಿ ಶ್ರೀ ಕೇಶವಭಟ್ ಅತ್ತಾಜೆ, . ಸಹ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡ, ಉಪಾಧ್ಯಕ್ಷರಾದ ಶ್ರೀ ರಾಮಕೃಷ್ಣ ಭಟ್, ವಿದ್ಯಾರ್ಥಿ ಪ್ರಕಾರ ಪ್ರಮುಖ್ ಶ್ರೀ ಮಹಾಬಲ ಗೌಡ.ವಿಭಾಗ ಸಂಯೋಜಕರಾದ ಶ್ರೀ ಸುಂದರ ಶೆಟ್ಟಿ ಇಳಂತಿಲ , ಶ್ರೀ ಶಿವಪ್ರಸಾದ್ ಸುರ್ಯ ಮೊದಲಾದವರು ಉಪಸ್ಥಿತರಿದ್ದರು

Related posts

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya
error: Content is protected !!