22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಬೆಳ್ತಂಗಡಿ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ಇದರ ಬೆಳ್ತಂಗಡಿ ತಾಲೂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ವಿದ್ಯಾಶ್ರೀ ಅಡೂರು ಉಜಿರೆ, ಉಪಾಧ್ಯಕ್ಷರಾಗಿ ಚಂದ್ರಹಾಸ ಕುಂಬಾರ ಬಂದಾರು, ಕಾರ್ಯದರ್ಶಿಯಾಗಿ ಅಶ್ವಿಜ ಶ್ರೀಧರ್ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಪರ್ಣಾಶಾ ತಿರುಮಲೇಶ್ ಶಿಶಿಲ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶ್ರೀದೇವಿ ಸಚಿನ್ ಮುಂಡ್ರುಪ್ಪಾಡಿ, ಮಾಧ್ಯಮ ರಂಜನ್ ಕುಮಾರ್ ನೆರಿಯ ಹಾಗೂ ಗೌರವ ಸದಸ್ಯರಾಗಿ ಧನ್ಯಶ್ರೀ ಬೆಳಾಲು, ಗಣೇಶ್ ಹೆಗ್ಡೆ ನಾರಾವಿ, ನಯನ ಟಿ. ಮಡಂತ್ಯಾರು, ನಿರೀಕ್ಷ ನಂದಿಬೆಟ್ಟ, ರೇಣುಕಾ ಸುಧೀರ್ ಅರಸಿನಮಕ್ಕಿ, ಸರಿನ್ ತಾಜ್ ಕಾಶಿಪಟ್ಣ, ಶಾರದ ಮಣಿ ಕುವೆಟ್ಟು, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಸುಮಾ ಉಜಿರೆ, ವನಜಾ ಜೋಶಿ ಹಾಗೂ ಉಷಾ ಸತೀಶ್ ಉಜಿರೆ ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳ ಆಯ್ಕೆಯಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಮತ್ತು ವೇದಿಕೆಯ ರಾಜ್ಯ ಸದಸ್ಯೆ ಆಶಾ ಅಡೂರು, ಜಿಲ್ಲಾ ನಿರ್ದೇಶಕಿ ಸ್ವಾತಿ ಸೂರಜ್, ಜಿಲ್ಲಾ ಪದಾಧಿಕಾರಿಗಳು ಸಹಕರಿಸಿದರು.

Related posts

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya

ಕಲ್ಮಂಜ: ಬೈಕ್ ಹಾಗೂ ಕಾರು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಆ. 9 ರಂದು ಉದ್ಘಾಟನೆಗೆ ಸಜ್ಜುಗೊಂಡಿದೆ ಮಚ್ಚಿನದ ರುದ್ರಭೂಮಿ

Suddi Udaya

ಮುಂಡಾಜೆ ಹಿ. ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ. ರಿಗೆ ರಾಷ್ಟ್ರ ಮಟ್ಟದ ಗೋಲ್ಡನ್ ಆರೋ ಪ್ರಶಸ್ತಿ

Suddi Udaya
error: Content is protected !!