23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ.

ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ ಮನೆಯ ಹತ್ತಿರ ಪ್ರತ್ಯೇಕ ಮನೆಯಲ್ಲಿ ವಾಸಮಾಡಿಕೊಂಡಿರುತ್ತಾರೆ. ಹರೀಶ್ ರ ತಮ್ಮನು ಸುಮಾರು ಎರಡು ವರ್ಷಗಳಿಂದ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು ಎರಡು ಕಾಲುಗಳ ಪಾದಗಳಲ್ಲಿ ಹುಣ್ಣು ಉಂಟಾಗಿದ್ದು ಇದಕ್ಕೆ ಶಸ್ತ್ರಚಿಕಿತ್ಸೆ ಕೂಡ ಆಗಿರುತ್ತದೆ.ಅಲ್ಲದೇ ಆತನು ಲಿವರ್ ಸಮಸ್ಯೆಯಿಂದ ಕೂಡ ಬಳಲುತ್ತಿದ್ದು ಈ ಎಲ್ಲಾ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾದವನು 01 ತಿಂಗಳ ಹಿಂದೆ ಮಂಗಳೂರು ಪಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಕೂಡ ಪಡೆದುಕೊಂಡಿರುತ್ತಾನೆ. ನ.07 ರಂದು ಬೆಳಿಗ್ಗೆ ಅವಧಿಯಲ್ಲಿ ಆತನಿಗಿದ್ದ ಮಾನಸಿಕ ಖಾಯಿಲೆಯಿಂದ ಬೇಸತ್ತು ಜೀವನದಲ್ಲಿ ಜೀಗುಪ್ಸೆ ಹೊಂದಿ ಮನೆಯಲ್ಲಿ ಯಾರೂ ಇಲ್ಲದ ಸಮಯ ಕುತ್ತಿಗೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿರುತ್ತಾನೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಯು ಡಿಆರ್ ನಂಬ್ರ: 24-2024 ಕಲಂ:194 BNSS ಪ್ರಕರಣ ದಾಖಲಾಗಿರುತ್ತದೆ.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!