July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಶಿರ್ಲಾಲು: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಶಿರ್ಲಾಲು ಗ್ರಾ. ಪಂಚಾಯತ್ ಅಧ್ಯಕ್ಷೆ ಉಷಾ ಎಮ್ ಶೆಟ್ಟಿ, ಉಪಾಧ್ಯಕ್ಷ ಸೋಮನಾಥ ಬಂಗೇರ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ ,ತಾಲೂಕು ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ, ಶಿರ್ಲಾಲು ಸಿ.ಎ ಬ್ಯಾಂಕ್ ನಿರ್ದೇಶಕರಾದ ಆನಂದ ಸಾಲ್ಯಾನ್, ಶೀನಪ್ಪ ಎನ್., ಶಿರ್ಲಾಲು ಚರ್ಚ್ ನ ಧರ್ಮಗುರುಗಳು, ಮಸೀದಿಯ ಪ್ರಮುಖರು, ಹಾಗೂ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಪಂಚಾಯತ್ ಅಭಿವೃದ್ದೀ ಅಧಿಕಾರಿಯ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ನ್ಯಾಯತರ್ಪು: ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ

Suddi Udaya

ಕಳೆದ 18 ವರ್ಷಗಳಿಂದ ಪಡಂಗಡಿ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಸುಕೇಶಿನಿ ಎ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ ಪ್ರದಾನ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರಿಗೆ “ಹವ್ಯಕ ವೇದ ರತ್ನ” ಪ್ರಶಸ್ತಿ ಪ್ರದಾನ

Suddi Udaya
error: Content is protected !!