September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

ಶಿರ್ಲಾಲು: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಶಿರ್ಲಾಲು ಗ್ರಾ. ಪಂಚಾಯತ್ ಅಧ್ಯಕ್ಷೆ ಉಷಾ ಎಮ್ ಶೆಟ್ಟಿ, ಉಪಾಧ್ಯಕ್ಷ ಸೋಮನಾಥ ಬಂಗೇರ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ ,ತಾಲೂಕು ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಮಾಧವ, ಶಿರ್ಲಾಲು ಸಿ.ಎ ಬ್ಯಾಂಕ್ ನಿರ್ದೇಶಕರಾದ ಆನಂದ ಸಾಲ್ಯಾನ್, ಶೀನಪ್ಪ ಎನ್., ಶಿರ್ಲಾಲು ಚರ್ಚ್ ನ ಧರ್ಮಗುರುಗಳು, ಮಸೀದಿಯ ಪ್ರಮುಖರು, ಹಾಗೂ ಗ್ರಾ.ಪಂ. ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಪಂಚಾಯತ್ ಅಭಿವೃದ್ದೀ ಅಧಿಕಾರಿಯ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya
error: Content is protected !!