July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು ಗುಂಡ್ಯದಲ್ಲಿ ನಡೆಯಲಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲವನ್ನು ನೀಡುವುದಾಗಿ ಪುದುವೆಟ್ಟು ಗುತ್ತಿಗಾರು ಧರ್ಮಗುರು ಫಾ. ಆದರ್ಶ್ ಜೋಸೆಫ್ ತಿಳಿಸಿದರು.

ಹತ್ತು ಹಲವಾರು ಸಮಸ್ಯೆಗಳಿಂದ ನಮ್ಮ ರೈತರು ಮಾನಸಿಕ ಹಿಂಸೆಗೆ ಒಳಗಾಗುತ್ತಿದ್ದಾರೆ. ಅದರಲ್ಲಿ ಅವೈಜಾನಿಕ ಕಸ್ತೂರಿ ರಂಗನ್ ವರದಿ, ಪಶ್ಚಿಮ ಘಟ್ಟ ಮತ್ತು ಜನವಸತಿ ಕೇಂದ್ರಗಳ ಗಡಿ ಗುರುತು ಆಗದೇ ಇರುವುದು, ಫ್ಲೋಟಿಂಗ್ ಸಮಸ್ಯೆ, ಹಾಗೂ ಕಂದಾಯ ಮತ್ತು ಅರಣ್ಯ ಇಲಾಖೆಯಿಂದ ಜಂಟಿ ಸರ್ವೇ ಆಗದೇ ಇರುವುದು. ಈ ಎಲ್ಲಾ ಸಮಸ್ಯೆಗಳಿಂದ ರೈತರ ಬದುಕು ತ್ರಿಶಂಕು ಲೋಕದಲ್ಲಿ ಇದೆ. ಆದುದ್ದರಿಂದ ಎಲ್ಲಾ ರೈತರು, ಭಾಧಿತ ಗ್ರಾಮಸ್ಥರು, ಸಂಘ ಸಂಸ್ಥೆಗಳು ಪಕ್ಷತಿತಾವಾಗಿ, ಧರ್ಮತಿತವಾಗಿ ಈ ಹೋರಾಟಕ್ಕೆ ಬೆಂಬಲ ಕೊಡಬೇಕಾಗಿ ಕೇಳಿಕೊಳ್ಳುತ್ತೇನೆ. ರೈತರಿಗೆ ಮಾನಸಿಕ ಒತ್ತಡ ಕೊಡುವಂತ ಈ ಸಮಸ್ಯೆಗಳಿಗೆ ತಾರ್ಕಿಕವಾದ ಅಂತ್ಯ ಕಾಣುವ ತನಕ ಹೋರಾಟ ಮುಂದುವರಿಸಬೇಕಾಗಿದೆ. ಈ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಕೊಡಬೇಕಾಗಿ ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

,

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ: ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರಿಂದ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ಅರಸಿನಮಕ್ಕಿ ಸ. ಪ್ರೌ. ಶಾಲೆಯಲ್ಲಿ ಸ್ವಾತಂತ್ಯೋತ್ಸವ ದಿನಾಚರಣೆ ಪ್ರಯುಕ್ತ ಪ್ರತಿಭಾ ಪುರಸ್ಕಾರ – ಸನ್ಮಾನ ಕಾರ್ಯಕ್ರಮ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಬೆಳ್ತಂಗಡಿ ಪ.ಪಂ. ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ. ಸುರೇಶ್‌ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
error: Content is protected !!