23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಜಿರೆಯ ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನವೀನಕುಮಾರ್ ಜೈನ್ ಹಾಗೂ ವಿದ್ಯಾರ್ಥಿಗಳಾದ ಖುಷಿ ಗೌಡ , ಸೋನಾಕ್ಷಿ , ಸೀಮಾ ಹಾಗೂ ಕಾವ್ಯಾ ಅವರಿಂದ ರಸಾಯನ ಶಾಸ್ತ್ರದಲ್ಲಿ ಇಂದ್ರಜಾಲ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.

ಅವಿನಾಶ್ ಕಾಜೂರು ಅವರು ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜಿಯಾ ಉಪಸ್ಥಿತರಿದ್ದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಧನುಶ್ರೀ ಸ್ವಾಗತಿಸಿ , ಪಲ್ಲವಿ ವಂದಿಸಿದರು. ಶ್ರೇಯಾ ನಿರೂಪಿಸಿದರು.

Related posts

ನಿಡಿಗಲ್ ಹಳೆ ಸೇತುವೆ ಪರಿಸರದಲ್ಲಿ ಕಸ ಹಾಕಿದವರಿಂದಲೇ ಕಸ ವಿಲೇವಾರಿ: ದಂಡ ವಸೂಲಿ

Suddi Udaya

ಕೊಯ್ಯೂರು ಬಜಿಲ ಶಾಲಾ ಕಟ್ಟಡ ದುರಸ್ತಿಗಾಗಿ ಧರ್ಮಸ್ಥಳದಿಂದ 50 ಸಾವಿರ ದೇಣಿಗೆ

Suddi Udaya

ವೇಣೂರು: 32ನೇ ವರ್ಷದ ವೇಣೂರು-ಪೆರ್ಮುಡ ಸೂರ್ಯ -ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ಗೇರುಕಟ್ಟೆ ನೂತನ ಹಿಂದೂ ರುದ್ರ ಭೂಮಿ ಲೋಕಾರ್ಪಣೆ ಪೂರ್ವಭಾವಿ ಸಭೆ

Suddi Udaya

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಪ್ರಕ್ರಿಯೆಲ್ಲಿ ಲೋಪತಹಶೀಲ್ದಾರ್-ತಾ.ಪಂ ಇ.ಒಗೆ ದೂರು

Suddi Udaya
error: Content is protected !!