September 6, 2026
Uncategorized

ಕಿಲ್ಲೂರಿನಲ್ಲಿ ರಾಸಾಯನಿಕ ಇಂದ್ರಜಾಲ ವಿಶೇಷ ಕಾರ್ಯಕ್ರಮ

ಮಿತ್ತಬಾಗಿಲು : ಇಲ್ಲಿಯ ಕಿಲ್ಲೂರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಜಿರೆಯ ಶ್ರೀ ಧ.ಮಂ ಸ್ವಾಯತ್ತ ಕಾಲೇಜಿನ ಸ್ನಾತ್ತಕೋತ್ತರ ಅಧ್ಯಯನ ಕೇಂದ್ರದ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ನವೀನಕುಮಾರ್ ಜೈನ್ ಹಾಗೂ ವಿದ್ಯಾರ್ಥಿಗಳಾದ ಖುಷಿ ಗೌಡ , ಸೋನಾಕ್ಷಿ , ಸೀಮಾ ಹಾಗೂ ಕಾವ್ಯಾ ಅವರಿಂದ ರಸಾಯನ ಶಾಸ್ತ್ರದಲ್ಲಿ ಇಂದ್ರಜಾಲ ಎನ್ನುವ ವಿಶೇಷ ಕಾರ್ಯಕ್ರಮ ಜರುಗಿತು.

ಅವಿನಾಶ್ ಕಾಜೂರು ಅವರು ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಹಳೆ ವಿದ್ಯಾರ್ಥಿನಿ ಸಂಘದ ಅಧ್ಯಕ್ಷೆ ಜಯಶ್ರೀ ಅಧ್ಯಕ್ಷತೆ ವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ರಜಿಯಾ ಉಪಸ್ಥಿತರಿದ್ದರು.


ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಗೌರವಿಸಿದರು.
ಧನುಶ್ರೀ ಸ್ವಾಗತಿಸಿ , ಪಲ್ಲವಿ ವಂದಿಸಿದರು. ಶ್ರೇಯಾ ನಿರೂಪಿಸಿದರು.

Related posts

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಎಸ್‌ಡಿಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೆಪಿಸಿಸಿ ಮಾನವ ಹಕ್ಕು ಮತ್ತು ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿ ನೂರುದ್ದೀನ್ ಚಾರ್ಮಾಡಿ ಆಯ್ಕೆ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya
error: Content is protected !!