April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ನೆರಿಯ: ಜೈ ಆಂಜನೇಯ ಗಂಡಿಬಾಗಿಲು ಇದರ ಆಶ್ರಯದಲ್ಲಿ 60 ಕೆ.ಜಿ. ವಿಭಾಗದ ಪುರುಷರ ಮುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ-ವಸಂತ ಟ್ರೋಫಿ 2024

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಬೆಳ್ತಂಗಡಿ: ತಾಲೂಕು ಬ್ಯೂಟಿಪಾರ್ಲರ್ ಅಸೋಶಿಯೇಶನ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹೈಡ್ರಾ ಫೇಶಿಯಲ್ ಸೆಮಿನಾರ್

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಗುರುವಾಯನಕೆರೆ: ಏಕದಿನ ಶೈಕ್ಷಣಿಕ ಸಮ್ಮೇಳನ ಸಮಾರೋಪ: ಪಠ್ಯಪುಸ್ತಕ ರಚನೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು: ಎಮ್.ಎಲ್.ಸಿ ಭೋಜೇ ಗೌಡ

Suddi Udaya
error: Content is protected !!