22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ 10 ಪ್ಲಸ್ ವಿಶೇಷ ಕಾರ್ಯಾಗಾರ

Suddi Udaya

ಬಾರ್ಯ ಮಂಡಲದ ಹಿಂದೂ ಸಂಗಮ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Suddi Udaya

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya
error: Content is protected !!