23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು.

ಸಂಸ್ಥೆಯ ಮಾಲಕರಾದ ವೆಂಕಟೇಶ್, ಧನ್ಯರಾಜ್ ಹಾಗೂ ಮಾಲಕ ವೆಂಕಟೇಶ್ ರವರ ಮಾತ-ಪಿತರಾದ ಧರ್ಣಪ್ಪ ಮತ್ತು ಜಾನಕಿ ಬಂದಂತಹ ಅತಿಥಿಗಳನ್ನು ಸ್ವಾಗತಿಸಿ ಸತ್ಕರಿಸಿದರು.

ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ ಬಾಳೆ ಗಿಡ ಹಾಗೂ ತರಕಾರಿ, ಹೂವಿನ ಗಿಡಕ್ಕೆ ಹಾಗೂ ಇತರ ಬೆಳೆಗಳಿಗೆ ಬೇಕಾದ ಅತ್ಯಂತ ಉನ್ನತ ಗುಣಮಟ್ಟದ ರಸಗೊಬ್ಬರ ಮತ್ತು ಬೆಳೆಗಳಿಗೆ ಅಂಟಿಕೊಳ್ಳುವ ರೋಗಗಳ ನಿವಾರಣೆಗೆ ಬೇಕಾದ ಕೀಟ ನಾಶಕಗಳು ಮತ್ತು ಇತರ ಔಷದಿಗಳು ಉತ್ತಮ ದರದಲ್ಲಿ ಲಭ್ಯವಿದ್ದು, ಸುತ್ತಮುತ್ತಲಿನ ಗ್ರಾಮದ ಕೃಷಿಕರು ಇದರ ಅನುಕೂಲ ಪಡೆಯಬಹುದು. ರಬ್ಬರ್ ಟ್ಯಾಪಿಂಗ್ ಸಮಯದಲ್ಲಿ ಬೇಕಾದ ರಿಂಗ್, ಚಿಲ್, ಟ್ಯಾಪಿಂಗ್ ಕತ್ತಿ, ಪ್ಲಾಸ್ಟಿಕ್ ಕಪ್ ಮುಂತಾದ ಪರಿಕರಗಳು ಲಭ್ಯವಿದೆ .

Related posts

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಲಾಯಿಲ ಸೋಮವತಿ ಸೇತುವೆಯಲ್ಲಿ ಸಿಲುಕಿಕೊಂಡ ಮರಗಳ ತೆರವು ಕಾರ್ಯಾಚರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ತಾಲೂಕು ದಸರಾ ಕ್ರೀಡಾಕೂಟ: ಭಾರತ ಕ್ರೀಡೆಯಲ್ಲೂ ಬಲಿಷ್ಠ ರಾಷ್ಟ್ರವಾಗಿ ಮೂಡಿ ಬರುತ್ತಿದೆ: ಡಾ. ಸತೀಶ್ಚಂದ್ರ

Suddi Udaya

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya
error: Content is protected !!