September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಶಾಖಾ ವತಿಯಿಂದ, ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ. 24 ರಂದು ಜರಗಲಿದೆ. ಈ ಕಾರ್ಯಕ್ರಮವನ್ನು ಡಾ, ಡಿ. ವೀರೇಂದ್ರ ಹೆಗ್ಗಡೆಯವರು ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದು ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಹೆಗ್ಗಡೆಯವರು ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ವಿಭಾಗದ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್ ,ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ ಜೈನ್, ವಲಯ ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ, ವೀರ್ ಬಿ. ಪ್ರಮೋದ್ ಕುಮಾರ್, ವಿಭಾಗದ ಜೊತೆ ಕಾರ್ಯದಶಿಗಳಾದ ವೀರಾಂಗನ ಶ್ವೇತಾ ಮೂಡಬಿದ್ರಿ, ವೀರಾಂಗನ ಶಶಿಕಲಾ ಕಾರ್ಕಳ, ಮಿಲನ್ ಅಧ್ಯಕ್ಷರಾದ ವೀರ್ ನವೀನ್ ಕುಮಾರ್ ಜೈನ್, ಕಾರ್ಯದರ್ಶಿ ವೀರ್ ಸಂಪತ್ ಕುಮಾರ್ ಜೈನ್, ಖಜಾಂಜಿ ವೀರ್ ನಿಖಿತ್ ಕುಮಾರ್ ಜೈನ್, ವೀರ್ ಭುಜ ಬಲಿ, ವೀರ್ ಜೀವಂಧರ್ ,ವೀರ್, ಪ್ರಶಾಂತ್ ಕುಮಾರ್, ವೀರ್ ಧರ್ಮರಾಜ, ವೀರ್ ರತ್ನವರ್ಮ ಜೈನ್. ವೀರ್ ಪಾರ್ಶ್ವನಾಥ ಜೈನ್, ವೀರ್ ದೀಪಕ್ ಕುಮಾರ್,ವೀರಾಂಗನಾ ರಜತ, ಶಶಿಪ್ರಭ, ವೀರಾಂಗನ ಕರ್ತವ್ಯ ಜೈನ್,ವೀರ್ ದೀಕ್ಷಿತ್ ಜೈನ್, ಉಪಸ್ಥಿತರಿದ್ದರು.

ಜೈನ್ ಮಿಲನ್ ಮಾರ್ಗದರ್ಶಕರಾದ ಶ್ರೀಮತಿ ಹೇಮಾವತಿ ವಿ.ಹೆಗ್ಗಡೆಯವರು, ಡಿ . ಹರ್ಷೇಂದ್ರ ಕುಮಾರ್, ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರೀಮತಿ ಸೋನಿಯಾ ಯಶೋವರ್ಮ, ಡಿ, ನಿಶ್ಚಲ್ ಕುಮಾರ್ ಅವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಮಂತ್ರಿಸಲಾಯಿತು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ಸೇವಾ ನಿವೃತ್ತಿ

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಮಚ್ಚಿನ: ಕುದ್ರಡ್ಕ ಭಜನೋತ್ಸವ-2026 ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ವರ್ಗಾವಣೆ: ಬೆಳ್ತಂಗಡಿ ಆರ್ ಎಫ್ ಓ ಆಗಿ ಮಹೇಶ್ ದೇವಾಡಿಗ ಅಧಿಕಾರ ಸ್ವೀಕಾರ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya

ಡಿ.12ರಂದು ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!