September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.


ಮಡಂತ್ಯಾರು :ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನ. 6ರಂದು ನಡೆಯಿತು.

ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯಾದ ಆರಾಧ್ಯರವರು ಇಂಗ್ಲಿಷ್ ಕಂಠಪಾಠದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಾಗೂ 4ನೇ ತರಗತಿಯ ವಿದ್ಯಾರ್ಥಿಯಾದ ಹಿಮಾಂಶುರವರು ಛದ್ಮವೇಷ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರಿಗೆ ನಮ್ಮ ಶಾಲಾ ಶಿಕ್ಷಕ ವೃಂದದವರು ತರಬೇತಿಯನ್ನು ನೀಡಿರುತ್ತಾರೆ.

Related posts

ಮದ್ದಡ್ಕದಿಂದ ಪಲ್ಕೆ ಬಲ್ಕತ್ಯಾರು ಸಮೀಪ ಟ್ರಾನ್ಸ್‌ಫಾರ್ಮರಿಗೆ ಸುತ್ತುವರಿದ ಬಳ್ಳಿ, ಗಿಡ ಗಂಟಿಗಳು: ತೆರವಿಗೆ ಮೆಸ್ಕಾಂ ಇಲಾಖೆಗೆ ಗ್ರಾಮಸ್ಥರ ಒತ್ತಾಯ

Suddi Udaya

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಎಸ್.ಐ.ಟಿ ವಿಚಾರಣೆಗೆ ಹಾಜರಾದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!