25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

ನಿಟ್ಟಡೆ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ಆಟೋ ರಿಕ್ಷಾವು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಘಟನೆ ನ.7 ರಂದು ವರದಿಯಾಗಿದೆ.

ನಿಟ್ಟಡೆ ನಿವಾಸಿ ನಿರಂಜನ್ ರವರ ದೂರಿನಂತೆ ಗೋಳಿಯಂಗಡಿ ಎಂಬಲ್ಲಿ ಗುರುವಾಯನಕೆರೆ-ಮೂಡಬಿದ್ರೆ ಸಾರ್ವಜನಿಕ ರಸ್ತೆಯಲ್ಲಿ ನೈನಾಡು ಕಡೆಯಿಂದ ಅಟೋ ರಿಕ್ಷಾ ಚಾಲಕ ಅಬ್ದುಲ್‌ ಖಾದರ್‌ ರವರು ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಚಲಾಯಿಸಿಕೊಂಡು ಗುರುವಾಯನಕೆರೆ- ವೇಣೂರು ಮುಖ್ಯ ರಸ್ತೆಗೆ ಒಮ್ಮೆಲೇ ಚಲಾಯಿಸಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ಕ್ಕೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ವಾಹನಗಳೆರಡೂ ಜಖಂಗೊಂಡು ದ್ವಿಚಕ್ರ ವಾಹನ ಸವಾರ ಸುದೀಪ್ ರವರು ದ್ವಿಚಕ್ರದೊಂದಿಗೆ ರಸ್ತೆಗೆ ಬಿದ್ದು ಮುಖಕ್ಕೆ ಕೈಕಾಲುಗಳಿಗೆ ರಕ್ತ ಗಾಯ ಹಾಗೂ ಗುದ್ದಿದ ಗಾಯಗಳಾಗಿ ಬಂಟ್ವಾಳ ಸರಕಾರಿ ಆಸ್ಪತೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಾಧರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿದೆ,. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ನಾರಾವಿ: ಅರಸಿಕಟ್ಟೆ ನಾರಾಯಣ ಮಯ್ಯರಿಗೆ ನುಡಿ ನಮನ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya
error: Content is protected !!