September 6, 2026
Uncategorized

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

ನಿಟ್ಟಡೆ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ಆಟೋ ರಿಕ್ಷಾವು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಘಟನೆ ನ.7 ರಂದು ವರದಿಯಾಗಿದೆ.

ನಿಟ್ಟಡೆ ನಿವಾಸಿ ನಿರಂಜನ್ ರವರ ದೂರಿನಂತೆ ಗೋಳಿಯಂಗಡಿ ಎಂಬಲ್ಲಿ ಗುರುವಾಯನಕೆರೆ-ಮೂಡಬಿದ್ರೆ ಸಾರ್ವಜನಿಕ ರಸ್ತೆಯಲ್ಲಿ ನೈನಾಡು ಕಡೆಯಿಂದ ಅಟೋ ರಿಕ್ಷಾ ಚಾಲಕ ಅಬ್ದುಲ್‌ ಖಾದರ್‌ ರವರು ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಚಲಾಯಿಸಿಕೊಂಡು ಗುರುವಾಯನಕೆರೆ- ವೇಣೂರು ಮುಖ್ಯ ರಸ್ತೆಗೆ ಒಮ್ಮೆಲೇ ಚಲಾಯಿಸಿ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ದ್ವಿಚಕ್ರ ಕ್ಕೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ವಾಹನಗಳೆರಡೂ ಜಖಂಗೊಂಡು ದ್ವಿಚಕ್ರ ವಾಹನ ಸವಾರ ಸುದೀಪ್ ರವರು ದ್ವಿಚಕ್ರದೊಂದಿಗೆ ರಸ್ತೆಗೆ ಬಿದ್ದು ಮುಖಕ್ಕೆ ಕೈಕಾಲುಗಳಿಗೆ ರಕ್ತ ಗಾಯ ಹಾಗೂ ಗುದ್ದಿದ ಗಾಯಗಳಾಗಿ ಬಂಟ್ವಾಳ ಸರಕಾರಿ ಆಸ್ಪತೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಫಾಧರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿದೆ,. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಡಿಕೆ ಶಿವಕುಮಾರ್‌ ಬಣ, ಇದೀಗ ಮತ್ತೆ ಬಹಿರಂಗವಾಗಿ ತಮ್ಮ ನಾಯಕರ ಪರ ಲಾಬಿ ಆರಂಭಿಸಿದೆ

Suddi Udaya

ಭರತನಾಟ್ಯ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya

ಸುಲ್ಕೇರಿ: ರಸ್ತೆಗೆ ಬೀಳುವ ಹಂತದಲ್ಲಿದ್ದ ಮರವನ್ನು ಕೂಡಲೇ ವೇಣೂರು ಅರಣ್ಯ ಅಧಿಕಾರಿಗಳ ಮುಖಾಂತರ ತೆರವು ಕಾರ್ಯ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya
error: Content is protected !!