April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಪದ್ಮುಂಜ: ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಪದ್ಮುಂಜ, ಹಾಗೂ ಕಣಿಯೂರು ಗ್ರಾಮ ಪಂಚಾಯತ್ ಇದರ ಸಹಾಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳು ಮೆಣಸು ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ 07 ರಂದು ಪದ್ಮುಂಜ ಸಿ ಎ ಬ್ಯಾಂಕ್ ಸಭಾಭವನದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾದ ವಿಟ್ಲ ಸಿ.ಪಿ.ಸಿ.ಆರ್.ಐ ವಿಜ್ಞಾನಿಗಳಾದ ಡಾ. ಭವಿಷ್ಯ ಮಾಹಿತಿ ನೀಡಿದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಕಾರ್ಯಕ್ರಮ ಉದ್ಘಾಟಿಸಿ ರೈತರು ಇಂತಹ ಯಾವುದೇ ಮಾಹಿತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ಸಿ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಪಾಂಜಾಳ, ಕಣಿಯೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಾನಕಿ, ಪದ್ಮುಂಜಾ ಸಿ ಎ ಬ್ಯಾಂಕ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಂಕಿತಾ ಬಿ, ತೋಟಗಾರಿಕೆ ಇಲಾಖೆಯ ಅಧಿಕಾರಿ ಚಂದ್ರಶೇಖರ್, ಮಲ್ಲಿನಾಥ್ ಉಪಸ್ಥಿತರಿದ್ದರು.

ಹೆಚ್ಚಿನ ರೈತರು ತರಬೇತಿ ಶಿಬಿರ ಮಾಹಿತಿ ಪಡೆದುಕೊಂಡರು.

Related posts

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ, ಜಾತ್ರೋತ್ಸವದ ಪ್ರಯುಕ್ತ ಶ್ರಮದಾನ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!