24.5 C
ಪುತ್ತೂರು, ಬೆಳ್ತಂಗಡಿ
May 26, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ.

ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.

ತುಷಾರ್ ರವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ.

Related posts

ಓಡಿಲ್ನಾಳ ದ.ಕ ಜಿ.ಪಂ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೊತ್ಸವ

Suddi Udaya

ಬಿಜೆಪಿಯಿಂದ ಹಣ ಹಂಚಿಕೆ ಆರೋಪ : ಮಾಜಿ ಶಾಸಕರಿಂದ ಠಾಣೆಗೆ ದೂರು: ಫ್ಲೈಯಿಂಗ್ ಸ್ಕ್ಯಾಡ್‌ನಿಂದ ಕಾರಿನ ಪರಿಶೀಲನೆ : ಮುಂದುವರಿದ ತನಿಖೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ 404 ಶಾಲೆಗಳಿಗೆ ಒಟ್ಟು ರೂ. 2.50 ಕೋಟಿ ಮೌಲ್ಯದ 3472 ಜೊತೆ ಡೆಸ್ಕ್-ಬೆಂಚ್‌ಗಳ ವಿತರಣೆ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya
error: Content is protected !!