26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ.

ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.

ತುಷಾರ್ ರವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ.

Related posts

ತುಮಕೂರಿನಲ್ಲಿ ‘ಜಿ.ಎನ್.ಆರ್ ಕಲ್ಪತರು ಸಿರಿ ಮಾರ್ಟ್’ ಸಿರಿ ಉತ್ಪನ್ನಗಳ ನೂತನ ಮಾರಾಟ ಮಳಿಗೆ ಶುಭಾರಂಭ

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ತೆಕ್ಕಾರುನಲ್ಲಿ ಗುಡ್ಡ ಜರಿದು ಅಪಾರ ಹಾನಿ

Suddi Udaya

ಕರಾಯ: ಚರಂಡಿಗೆ ಬಿದ್ದ ಖಾಸಗಿ ಬಸ್

Suddi Udaya

ಎಸ್.ಡಿ.ಎಂ ಝೇಂಕಾರ ಸೀಜನ್-6 ಉದ್ಘಾಟನೆ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
error: Content is protected !!