23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಂಗಳೂರುನಲ್ಲಿ ಬೈಕ್ -ಕಂಟೈನರ್ ನಡುವೆ ಭೀಕರ ಅಪಘಾತ: ಇಂದಬೆಟ್ಟುವಿನ ಯುವಕ ಸಾವು

ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ಬೈಕ್ ಮತ್ತು ಕಂಟೈನರ್ ನಡುವೆ ಭೀಕರ ಅಪಘಾತದಲ್ಲಿ ಇಂದಬೆಟ್ಟುವಿನ ಯುವಕ ಸಾವನ್ನಪ್ಪಿದ್ದ ಘಟನೆ ನ.7 ರಂದು ರಾತ್ರಿ ನಡೆದಿದೆ.

ಮೃತ ವ್ಯಕ್ತಿ ಇಂದಬೆಟ್ಟು ಗ್ರಾಮದ ವಸಂತ ಗೌಡ ರವರ ಪುತ್ರ ತುಷಾರ್ (22ವ) ಮೃತ ದುರ್ದೈವಿಯಾಗಿದ್ದಾರೆ. ಬೈಕ್ ನಲ್ಲಿದ್ದ ಇನೋರ್ವ ವ್ಯಕ್ತಿ ಬೆಳಾಲು ನಿವಾಸಿ ಸೃಜನ್ ಸುರುಳಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.

ತುಷಾರ್ ರವರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು ರಾತ್ರಿ ವೇಳೆ ಬೈಕ್ ನಲ್ಲಿ ಹೋಗುವಾಗ ಈ ಘಟನೆ ನಡೆದಿದೆ.

Related posts

ಸೆ.21: ಧರ್ಮಸ್ಥಳದಲ್ಲಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳ ಮಹಾ ಸಮ್ಮಿಲನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ಶೇಷ-ನಾಗ ಜೋಡುಕರೆ ಕಂಬಳದ ಉದ್ಘಾಟನೆ

Suddi Udaya

ಕೆ.ಎಸ್.ಆರ್.ಟಿ.ಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣ ದರ ಕಡಿತ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya

ಅರಸಿನಮಕ್ಕಿಯಲ್ಲಿ ನಾಟಿ ಕೋಳಿ ಮೊಟ್ಟೆ ಸಾಕಾಣಿಕೆ ತರಬೇತಿ

Suddi Udaya
error: Content is protected !!