September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಕಿಂಡರ್ ಗಾರ್ಡನ್ ಸ್ಮೈಲಿ ವಲ್ಡ್ ಪಾಕ್೯ನ್ನು ಶ್ರೀಮತಿ ಡಿ . ಸುಪ್ರಿಯ ಹರ್ಷೇಂದ್ರ ಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್, ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸಿ.ಎ ಪರೀಕ್ಷೆ: ಕತ್ತೋಡಿ ನಿವಾಸಿ ಅಕ್ಷಯ್ ಜೈನ್ ಉತ್ತೀರ್ಣ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಕಡಿರುದ್ಯಾವರ : ಕಾನರ್ಪ ಒಕ್ಕೂಟ ಅನ್ನಪೂರ್ಣೇಶ್ವರಿ ಸಂಘದ ಸದಸ್ಯೆಯ ಮನೆ ದುರಸ್ತಿ ಕಾರ್ಯ ನಡೆಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು

Suddi Udaya

ಕುಂಡದಬೆಟ್ಟು ಉರೂಸ್ ಗೆ ಸಮಾಪ್ತಿ

Suddi Udaya
error: Content is protected !!