24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

ಸುಲ್ಕೇರಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುಲ್ಕೇರಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಸುಲ್ಕೇರಿ ಗ್ರಾ. ಪಂಚಾಯತ್ ಅಧ್ಯಕ್ಷೆ ಗಿರಿಜಾ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ ,ತಾಲೂಕು ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಸುಲ್ಕೇರಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಗೌಡ, ಸುಲ್ಕೇರಿ ನಿಕಟಪೂರ್ವ ಅಧ್ಯಕ್ಷ ನಾರಾಯಣ ಪೂಜಾರಿ, ಗ್ರಾ.ಪಂ. ಸದಸ್ಯರಾದ ರವಿ ಪೂಜಾರಿ ಹಾರಡ್ದೆ, ಪ್ರೇಮಾ, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!