September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ಸುಲ್ಕೇರಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

ಸುಲ್ಕೇರಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ಸುಲ್ಕೇರಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕಿಶೋರ್ ಕುಮಾ‌ರ್ ಶಿರಾಡಿ, ಸುಲ್ಕೇರಿ ಗ್ರಾ. ಪಂಚಾಯತ್ ಅಧ್ಯಕ್ಷೆ ಗಿರಿಜಾ, ಮಲೆನಾಡು ಹಿತರಕ್ಷಣಾ ವೇದಿಕೆಯ ಜನ ಸಂಪರ್ಕ ಸಮಿತಿ ಸದಸ್ಯ ಕರುಣಾಕರ ಶಿಶಿಲ ಹಾಗೂ ಸಮಿತಿ ಸದಸ್ಯರಾದ ನವೀನ್ ರೆಖ್ಯ ,ತಾಲೂಕು ಸಂಚಾಲಕ ಸದಾನಂದ ಪೂಜಾರಿ ಉಂಗಿಲಬೈಲು, ಸುಲ್ಕೇರಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಗೌಡ, ಸುಲ್ಕೇರಿ ನಿಕಟಪೂರ್ವ ಅಧ್ಯಕ್ಷ ನಾರಾಯಣ ಪೂಜಾರಿ, ಗ್ರಾ.ಪಂ. ಸದಸ್ಯರಾದ ರವಿ ಪೂಜಾರಿ ಹಾರಡ್ದೆ, ಪ್ರೇಮಾ, ಗ್ರಾಮಸ್ಥರು ಉಪಸ್ಥಿತರಿದ್ದರು.

ನಂತರ ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ ರವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸರಕಾರಿ ಪ್ರೌಢಶಾಲೆ ನಡ – ವಿದ್ಯಾರ್ಥಿ ಸಂಸತ್ತಿಗೆ ಚುನಾವಣೆ: ಶಾಲಾ ನಾಯಕಿ ಇಂಚಿತಾ, ಉಪ ನಾಯಕನಾಗಿ ಹೃತಿಕ್ ಆಯ್ಕೆ

Suddi Udaya

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಆರ್ಥಿಕ ನೆರವು

Suddi Udaya

ಬಿಜೆಪಿ ಓಡಿಲ್ನಾಳ ಶಕ್ತಿ ಕೇಂದ್ರ ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ ಆಯ್ಕೆ

Suddi Udaya

ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ: ಎಸ್. ಡಿ. ಎಂ ಆಂ.ಮಾ. ಶಾಲೆ ರಾಜ್ಯ ಪಠ್ಯಕ್ರಮದ, ವಿದ್ಯಾರ್ಥಿಗಳಾದ ಅಧಿಶ್ ಬಿ. ಸಿ ಮತ್ತು ಸಚಿತ್ ಭಟ್ ಅತ್ಯುತ್ತಮ ಸಂಶೋಧನೆ ಯ ಹೆಗ್ಗಳಿಕೆ

Suddi Udaya

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya
error: Content is protected !!