23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮವು ನ. 08 ರಂದು ಕಿಲ್ಲೂರು ಶಾಲೆಯಲ್ಲಿ ನಡೆಯಿತು.

ಗ್ರಾಮೀಣ ಆಟಗಳು ಗ್ರಾಮೀಣ ಕ್ರೀಡೆಗಳ ಬಗ್ಗೆ ಒಂದಷ್ಟು ಮಹತ್ವದ ಮಾಹಿತಿಯನ್ನು ನೀಡಿ ಗ್ರಾಮೀಣ ಕ್ರೀಡೆಗಳನ್ನು ನೆನಪು ಮಾಡುವ ಮೂಲಕ ಒಂದಷ್ಟು ಕ್ರೀಡೆಗಳನ್ನು ನಡೆಸಿ, ಇಂದಿನ ಆಟಗಳ ಬಗ್ಗೆ ನೆನಪು ಮಾಡಲಾಯಿತು, ಗ್ರಾಮೀಣ ಕ್ರೀಡೆಗೆ ಆಸಕ್ತಿ ನೀಡುವಂತೆ, ಸಂಪನ್ಮೂಲ ವ್ಯಕ್ತಿಗಳಾದ ಮಹಾವೀರ ಜೈನ್ ಕನ್ನಡ ಭಾಷಾ ಉಪನ್ಯಾಸಕರು ಶ್ರೀ. ಧ.ಮo ಪ.ಪೂ ಕಾಲೇಜು ಉಜಿರೆ ಇವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೀಕ್ಷಿತ್ ಕೆ ಕಲ್ಬೆಟ್ಟು ತಾಲೂಕು ಸಂಯೋಜಕರು, ನೆಹರು ಯುವ ಕೇಂದ್ರ ಮಂಗಳೂರು.
ರಾಷ್ಟ್ರೀಯ ಸೇವಾ ಯೋಜನೆಯ ಕೆಲಸ ಕಾರ್ಯಗಳಲ್ಲಿ ಒಳ್ಳೆಯ ಅಂಶಗಳನ್ನು ತೆಗೆದುಕೊಂಡು ತನ್ನನ್ನು ತಾನು ತೊಡಗಿಸಿಕೊಂಡು ಸಮಯ ಪಾಲನೆ ಹಾಗೂ ಶಿಸ್ತು ವೈಯಕ್ತಿಕ ವೃತ್ತಿ ಜೀವನ ಜೊತೆಗೆ ಸ್ವಲ್ಪ ಸಮಯವನ್ನು ರಾಷ್ಟ್ರೀಯ ಕಾರ್ಯದಲ್ಲಿ ಕೂಡ ಕೈಜೋಡಿಸುವoತೆ ಶಿಬಿರಾರ್ಥಿಗಳಿಗೆ ತಿಳಿಸಿದರು.

ಗ್ರಾಮೀಣ ಕ್ರೀಡಾಕೂಟದ ಭಿತ್ತಿಪತ್ರಿಕೆ ಅನಾವರಣ ಮೋಹನ ಕಿಲ್ಲೂರು ಇವರು ನೆರವೇರಿಸಿದರು. ಕಿಲ್ಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಜಯಶ್ರೀ , ಕಿಲ್ಲೂರು ಎಸ್ ಡಿ ಎಂ ಸಿ ಸದಸ್ಯರಾದ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ ಮಾಲೂರು,
ಯೋಜನಾಧಿಕಾರಿಗಳಾದ ಡಾ. ಪ್ರಸನ್ನಕುಮಾರ್ ಐತಾಲ್ ಮತ್ತು ಸಹಯೋಜನಾಧಿಕಾರಿಗಳಾದ ಶ್ರೀಮತಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ನಿವೃತ್ತ ಮೆಸ್ಕಾಂ ಉದ್ಯೋಗಿ ಸಂಜೀವ ಶೆಟ್ಟಿ ನಿಧನ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು ಕನ್ನಡ ರಾಜ್ಯೋತ್ಸವ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya
error: Content is protected !!