September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುದ್ಯಾಡಿ: ಬರಾಯದಲ್ಲಿ ಅಕ್ರಮ ಮರಳು ಸಾಗಾಟ: ವೇಣೂರು ಪೊಲೀಸರಿಂದ ದಾಳಿ ; ಲಾರಿ ವಶ

ಬೆಳ್ತಂಗಡಿ: ಕುದ್ಯಾಡಿ ಗ್ರಾಮದ ಬರಾಯ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವೇಣೂರು ಪೊಲೀಸರು ವಶಪಡಿಸಿಕೊಂಡ ಘಟನೆ ನ.8 ರಂದು ನಡೆದಿದೆ.

ವೇಣೂರು ಠಾಣಾ ಪಿಎಸ್ ಐ ಶ್ರೀಶೈಲ್ ಹಾಗೂ ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕೆ ನೀಡಲಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಆರಂಬೋಡಿ : ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Suddi Udaya

ಗುರುವಾಯನಕೆರೆ- ವೇಣೂರು ರಸ್ತೆಯ ಅಲ್ಲಲ್ಲಿ ಹೊಂಡಗಳು ಸೃಷ್ಟಿ, ವಾಹನ ಸವಾರರ ಪರದಾಟ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya
error: Content is protected !!