September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

ಕೊಕ್ಕಡ: ಇಲ್ಲಿಯ ಹಾರ ಮನೆ ನಿವಾಸಿ ಮೋಹನ ಗೌಡ (59ವ) ರವರು ಅಸೌಖ್ಯದಿಂದ ನ.9 ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಇವರು ಕೊಕ್ಕಡ ಜನಜಾಗೃತಿ ವಲಯಾಧ್ಯಕ್ಷರಾಗಿ , ಜನಜಾಗೃತಿ ತಾಲೂಕು ಸದಸ್ಯರಾಗಿ, ಕೊಕ್ಕಡ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾಗಿ, ಪುತ್ಯೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಕಾರ್ಯದರ್ಶಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಟ್ರಸ್ಟಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು..

ಮೃತರು ಪತ್ನಿ ಕುಸುಮ, ಪುತ್ರ ಗೌತಮ್, ಪುತ್ರಿ ಪೂರ್ಣಿಮ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ನಿವೃತ್ತಿಗೊಂಡ ಮುರಳಿ ಕೃಷ್ಣ ಆಚಾರ್ಯರಿಗೆ ಬಲ್ಮಠ ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಸನ್ಮಾನ

Suddi Udaya
error: Content is protected !!