26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿಯಾದ ಅನ್ವಿತ್ 6ನೇ ತರಗತಿ, ಕೆ. ಪಿ. ಎಸ್ ಪುಂಜಾಲಕಟ್ಟೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಹಿರಿಯ ಪ್ರಾಥಮಿಕ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.


ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರತಪೂತ್ ಹಾಗೂ ಶಿಕ್ಷಕರು ಅಭಿನಂದಿಸಿರುತ್ತಾರೆ.

Related posts

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಡಿ.26 ವಿದ್ಯುತ್ ನಿಲುಗಡೆ

Suddi Udaya
error: Content is protected !!