23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

ಬಳಂಜ : ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ ನ.10 ರಂದು ಬಳಂಜ (ಕರ್ಮಂದೊಟ್ಟು) ಪೂಂಜಬೆಟ್ಟು ಗದ್ದೆಯಲ್ಲಿ ಬೆಳಿಗ್ಗೆ 7.00 ರಿಂದ ನಡೆಯಲಿದೆ.

ಸ್ಪರ್ಧೆಗಳ ವಿವರ: ತಾಲೂಕು ಮಟ್ಟದ ಪುರುಷರ ಹಗ್ಗಜಗಾಟ (550kg )8ಜನರ ತಂಡ •ಪ್ರಥಮ ರೂ 5000/- ಹಾಗೂ ಟ್ರೋಫಿ •ದ್ವಿತೀಯ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 500 /- ,

ವೇಣೂರು ವಲಯ ಮಟ್ಟದ ಪುರುಷರ ವಾಲಿಬಾಲ್ •ಪ್ರಥಮ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 300/- •ದ್ವಿತೀಯ ರೂ 2000/- ಹಾಗೂ ಟ್ರೋಫಿ

ಬಳಂಜ ಪಂಚಾಯತ್ ವ್ಯಾಪ್ತಿ ಗ್ರಾಮಸ್ಥರಿಗೆ : ಪುರುಷರಿಗೆ ಕಬಡ್ಡಿ ಹಾಗೂ ಹಗ್ಗ ಜಗ್ಗಾಟ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಮಹಿಳೆಯರಿಗೆ ಥ್ರೋ ಬಾಲ್ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಅಡಿಕೆ ಹಳೆ ಎಳೆಯುವುದು, ಸುತ್ತು ಕಂಬ ಓಟ, ನಿಧಿ ಅನ್ವೇಷಣೆ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya
error: Content is protected !!