July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನ.10: ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ

ಬಳಂಜ : ಬಳಂಜ -ನಾಲ್ಕೂರು – ತೆಂಕಕಾರಂದೂರು ಗ್ರಾಮದ ಪ್ರಮುಖ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸಾರ್ವಜನಿಕ ಪ್ರಥಮ ವರ್ಷದ ಕೆಸರ್ದ ಲೇಸ್ ಬಲೇ ಗೊಬ್ಬುಗ ನ.10 ರಂದು ಬಳಂಜ (ಕರ್ಮಂದೊಟ್ಟು) ಪೂಂಜಬೆಟ್ಟು ಗದ್ದೆಯಲ್ಲಿ ಬೆಳಿಗ್ಗೆ 7.00 ರಿಂದ ನಡೆಯಲಿದೆ.

ಸ್ಪರ್ಧೆಗಳ ವಿವರ: ತಾಲೂಕು ಮಟ್ಟದ ಪುರುಷರ ಹಗ್ಗಜಗಾಟ (550kg )8ಜನರ ತಂಡ •ಪ್ರಥಮ ರೂ 5000/- ಹಾಗೂ ಟ್ರೋಫಿ •ದ್ವಿತೀಯ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 500 /- ,

ವೇಣೂರು ವಲಯ ಮಟ್ಟದ ಪುರುಷರ ವಾಲಿಬಾಲ್ •ಪ್ರಥಮ ರೂ 3000/- ಹಾಗೂ ಟ್ರೋಫಿ ಪ್ರವೇಶ ಶುಲ್ಕ 300/- •ದ್ವಿತೀಯ ರೂ 2000/- ಹಾಗೂ ಟ್ರೋಫಿ

ಬಳಂಜ ಪಂಚಾಯತ್ ವ್ಯಾಪ್ತಿ ಗ್ರಾಮಸ್ಥರಿಗೆ : ಪುರುಷರಿಗೆ ಕಬಡ್ಡಿ ಹಾಗೂ ಹಗ್ಗ ಜಗ್ಗಾಟ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಮಹಿಳೆಯರಿಗೆ ಥ್ರೋ ಬಾಲ್ (ಸ್ಥಳದಲ್ಲೇ ತಂಡ ರಚನೆ ಮಾಡುವುದು) • ಅಡಿಕೆ ಹಳೆ ಎಳೆಯುವುದು, ಸುತ್ತು ಕಂಬ ಓಟ, ನಿಧಿ ಅನ್ವೇಷಣೆ ಹಾಗೂ ಇತರ ಆಟೋಟ ಸ್ಪರ್ಧೆಗಳು ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya

ಉಜಿರೆ “ಕನಸಿನ ಮನೆ” ಕೆ. ಮೋಹನ್ ಕುಮಾರ್‌ರ ವಿಭಿನ್ನ ಕಲ್ಪನೆಯಲ್ಲಿ ತಲೆಎತ್ತಿ ನಿಂತಿದೆ-ಬ್ರಹ್ಮಕಲಶೋತ್ಸವದಲ್ಲಿ ಮನಸೆಳೆಯುತ್ತಿರುವ “ಸುಪ್ರಸಾದ” ಭೋಜನಾಲಯ

Suddi Udaya

ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿಯಿಂದ ಅಸಮಾಧಾನ : ಕೂಡಲೇ ಹಿಂಪಡೆಯುವಂತೆ ಉಪತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya
error: Content is protected !!