24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಜು.6 ರಿಂದ ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್: ಪ್ರತಿ ಖರೀದಿಗೆ ಶೇ. 50 ರಿಯಾಯಿತಿ

Suddi Udaya

ಶಿಶಿಲ: ನವರಾತ್ರಿ ಪ್ರಯುಕ್ತ ಕುಣಿತ ಭಜನಾ ಸಪ್ತಾಹ ಶುಭಾರಂಭ

Suddi Udaya

ಬೆಳ್ತಂಗಡಿ : ಶ್ರೀ ಗುರುದೇವ ಕಾಲೇಜಿನ ಕ್ರೀಡಾಕೂಟ ಉದ್ಘಾಟನೆ

Suddi Udaya

ಸುಲ್ಕೇರಿ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya
error: Content is protected !!