July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಅಕ್ರಮ ಮರಳು ದಾಸ್ತಾನು ಅಡ್ಡೆ ಪತ್ತೆಹಚ್ಚಿದ ವೇಣೂರು ಪೊಲೀಸರು

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ನಾಯಕರ ಸೆಕ್ಟರ್ ಭೇಟಿ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya
error: Content is protected !!