23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಮುಂಡಾಜೆ ಶಾಲೆಯಲ್ಲಿ ಸ್ಕೌಟಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya

ಟೇಬಲ್ ಟೆನ್ನಿಸ್ ಪಂದ್ಯಾಟ: ಉಜಿರೆ ಎಸ್ ಡಿ ಎಂ ನ್ಯಾಚುರೋಪಥಿ ಚಾಂಪಿಯನ್

Suddi Udaya

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya
error: Content is protected !!