25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ತಾಲೂಕಿನ ಯುವ ಮೋರ್ಚಾ ಅಧ್ಯಕ್ಷನ ಬಂಧನಕ್ಕೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ತೀವ್ರ ಖಂಡನೆ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನಕದಾಸ ಜಯಂತಿ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352 ನೇ ಆರಾಧನಾ ಮಹೋತ್ಸವ

Suddi Udaya
error: Content is protected !!