September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ನವರಾತ್ರಿ ಪ್ರಯುಕ್ತ ನಡೆಸಿದ ಪಿಲಿಗೊಬ್ಬು ಕಾರ್ಯಕ್ರಮದಲ್ಲಿ ಉಳಿದ ರೂ. 67,500 ಮೊತ್ತವನ್ನು ಮೂರ್ತಿಲ್ಲಾಯ ದೈವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಅರ್ಚಕ ಮುರಳೀಧರ ಭಟ್, ದಿನೇಶ್ ಪಟವರ್ಧನ್, ರಾಮಣ್ಣ ಶೆಟ್ಟಿ ಅಗರಿ, ವೃಂದ, ಮೂರ್ತಿಲ್ಲಾಯ ಭಕ್ತ ವೃಂದದ ಸದಸ್ಯರುಗಳಾದ ಪುಷ್ಪರಾಜ್ ಶೆಟ್ಟಿ ಬಾವಂತಬೆಟ್ಟು, ನವೀತ್ ಶೆಟ್ಟಿ ನೆಯ್ಯಾಲು, ದಿನರಾಜ್ ಶೆಟ್ಟಿ ನೆಯ್ಯಾಲು, ಸುನೀಲ್ ಶೆಟ್ಟಿ ನೆಯ್ಯಾಲು, ಉಜ್ವಲ್ ಶೆಟ್ಟಿ ಹೊಸಗದ್ದೆ, ಸ್ವಸ್ತಿಕ್ ಶೆಟ್ಟಿ ಸೋಮಂತಡ್ಕ, ರಿತೇಶ್ ಮಲ್ಲಿಕಟ್ಟೆ, ಭಕ್ತರು ಹಾಜರಿದ್ದರು.

Related posts

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ಕಡಿರುದ್ಯಾವರ: ಮಲ್ಲಡ್ಕ ನಿವಾಸಿ ವಾಸು ಗೌಡ ನಿಧನ

Suddi Udaya

ಸೇನೆಗೆ ಆಯ್ಕೆಯಾದ ರಂಜಿತ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಸನ್ಮಾನ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!