July 23, 2026
ಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರಿಗೆ ಪೂರ್ಣ ಕುಂಭ ಭವ್ಯ ಸ್ವಾಗತ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.16 ರ ವರೆಗೆ ಮೊಕ್ಕಾಂ ಹೂಡಲಿರುವ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.09 ಶನಿವಾರ ಸಂಜೆ
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪುರ ಪ್ರವೇಶ ಮಾಡಿದರು.

ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಸ್ವಾಮೀಜಿ ಅವರನ್ನು
ಧರ್ಮಸ್ಥಳದ ಮಹಾದ್ವಾರ ಬಳಿ ಶ್ರೀ ಕ್ಷೇತ್ರದ ವತಿಯಿಂದ ಧಮಾ೯ಧಿಕಾರಿ ಪೂಜ್ಯ ಡಾ. ವೀರೇಂದ್ರ ಹೆಗ್ಗಡೆ ಅವರು ಗೌರವಾಪ೯ಣೆ ಸಲ್ಲಿಸಿ ಬರಮಾಡಿಕೊಂಡರು.

ಡಿ.‌ಹಷೇ೯ಂದ್ರ‌ಕುಮಾರ್, ವೀರೂ ಶೆಟ್ಟಿ, ಡಾ.ಸತೀಶ್ಚಂದ್ರ ಸುಯ೯ಗುತ್ತು, ಪೂರಣ್ ವಮ೯, ಲಕ್ಷ್ಮೀನಾರಾಯಣ ರಾವ್, ಸೀತಾರಾಮ ತೋಳ್ಪಾಡಿತ್ತಾಯ, ಕ್ಷೇತ್ರದ ಸಿಬಂದಿಗಳು, ಗಣ್ಯರು, ಊರಿನ ನಾಗರಿಕರು ಉಪಸ್ಥಿತರಿದ್ದರು.

ಅಲ್ಲಿಂದ ಪೂರ್ಣಕುಂಭದೊಂದಿಗೆ
ಭವ್ಯ ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.

Related posts

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಅ.24: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ಸರ್ವಿಸ್ ರಸ್ತೆ ರದ್ದುಪಡಿಸಲು ಲೋಕೋಪಯೋಗಿ ಇಲಾಖೆಯ ಸಚಿವರಿಗೆ ವರ್ತಕರ ಸಂಘದಿಂದ ಮನವಿ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya
error: Content is protected !!