September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸೋಣಂದೂರು : ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ ಸಬರಬೈಲು ಇದರ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಕಾರ್ಯಕ್ರಮವನ್ನು ಹಿರಿಯರಾದ ಮಹಮ್ಮದ್ ಸಾಗರ್ ಹಾಜಿಯವರು ದುವಾದೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೂರುಲ್ ಹುದಾ ಜುಮಾ‌ ಮಸೀದಿ ಮದ್ದಡ್ಕ ಇದರ ಪ್ರಧಾನ‌ ಕಾರ್ಯದರ್ಶಿಗಳಾದ ಸಿರಾಜ್ ಚಿಲಿಂಬಿಯವರು ಮಾತನಾಡಿ ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ 1998 ರಿಂದ ನಡೆದು ಬಂದ ಬಗ್ಗೆ ಮತ್ತು ಅದರ ಕಾರ್ಯ ವೈಖರಿಯನ್ನು ತಿಳಿಸಿದರು.

ನೂತನ ಪದಾಧಿಕಾರಿಗಳಾಗಿ ಕೆ ಐ ವೈ ಎಸ್ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್ ಕೆ ಎಸ್ ಆರ್ ಟಿ ಸಿ ಸಬರಬೈಲು, ಉಪಾಧ್ಯಕ್ಷರಾಗಿ ಶಕೀಲ್‌ ಸಬರಬೈಲು, ಕಾರ್ಯದರ್ಶಿಯಾಗಿ ಫಯಾಝ್ ಸಬರಬೈಲು, ಜೊತೆ ಕಾರ್ಯದರ್ಶಿಯಾಗಿ ನೌಶಾದ್ ಸಬರಬೈಲು, ಕೋಶಾಧಿಕಾರಿಯಾಗಿ ಶರೀಫ್ ಸಬರಬೈಲು ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಮಹಮ್ಮದ್ ಸಾಗರ್ ಹಾಜಿ ಮತ್ತು ಸಲಹೆಗಾರರಾಗಿ ಸಲೀಮ್ ತಂಙಲ್ ಎo ಎ. ರಝಕ್ ಸಬರಬೈಲು, ಅಬ್ದುಲ್ಲಾ ಎಸ್ ಎ ಸಬರಬೈಲು, ರಮ್ಲನ್, ಇಲ್ಯಾಸ್ ಝಹೀರ್ ಬಿನ, ಇಬ್ರಾಹಿಮ್ ಕೆ ಎಸ್ ಬಿ, ಶಂಸುದ್ದೀನ್ ಭೂಲೋಕ, ರಿಯಾಝ್ ಎಚ್ ಎಚ್, ಸಮೀರ್ ಸಬರಬೈಲು ಇವರನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಮಾಡಲಾಯಿತು.


ನೌಶಾದ್ ಎo ಎo ಕಾರ್ಯಕ್ರಮ ನಿರೂಪಿಸಿದರು. ನಿಯಾಝ್ ಸ್ವಾಗತಿಸಿ, ಹನೀಫ್ ಧನ್ಯವಾದ ಮಾಡಿದರು.

Related posts

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಮೇ .17, 18, 19: ಬೆಳ್ತಂಗಡಿ ಸ್ಪಂದನ ಪಾಲಿಕ್ಲಿನಿಕ್ & ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್ ನಲ್ಲಿ ಉಚಿತ ಹಾಗೂ ವಿಶೇಷ ರಿಯಾಯಿತಿ

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!