July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಸೋಣಂದೂರು : ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ ಸಬರಬೈಲು ಇದರ ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಕಾರ್ಯಕ್ರಮವನ್ನು ಹಿರಿಯರಾದ ಮಹಮ್ಮದ್ ಸಾಗರ್ ಹಾಜಿಯವರು ದುವಾದೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ನೂರುಲ್ ಹುದಾ ಜುಮಾ‌ ಮಸೀದಿ ಮದ್ದಡ್ಕ ಇದರ ಪ್ರಧಾನ‌ ಕಾರ್ಯದರ್ಶಿಗಳಾದ ಸಿರಾಜ್ ಚಿಲಿಂಬಿಯವರು ಮಾತನಾಡಿ ಕುವ್ವತುಲ್‌ ಇಸ್ಲಾಮ್ ಯುವಕರ ಸಂಘ 1998 ರಿಂದ ನಡೆದು ಬಂದ ಬಗ್ಗೆ ಮತ್ತು ಅದರ ಕಾರ್ಯ ವೈಖರಿಯನ್ನು ತಿಳಿಸಿದರು.

ನೂತನ ಪದಾಧಿಕಾರಿಗಳಾಗಿ ಕೆ ಐ ವೈ ಎಸ್ ಇದರ ನೂತನ ಅಧ್ಯಕ್ಷರಾಗಿ ಅಶ್ರಫ್ ಕೆ ಎಸ್ ಆರ್ ಟಿ ಸಿ ಸಬರಬೈಲು, ಉಪಾಧ್ಯಕ್ಷರಾಗಿ ಶಕೀಲ್‌ ಸಬರಬೈಲು, ಕಾರ್ಯದರ್ಶಿಯಾಗಿ ಫಯಾಝ್ ಸಬರಬೈಲು, ಜೊತೆ ಕಾರ್ಯದರ್ಶಿಯಾಗಿ ನೌಶಾದ್ ಸಬರಬೈಲು, ಕೋಶಾಧಿಕಾರಿಯಾಗಿ ಶರೀಫ್ ಸಬರಬೈಲು ಇವರನ್ನು ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಮಹಮ್ಮದ್ ಸಾಗರ್ ಹಾಜಿ ಮತ್ತು ಸಲಹೆಗಾರರಾಗಿ ಸಲೀಮ್ ತಂಙಲ್ ಎo ಎ. ರಝಕ್ ಸಬರಬೈಲು, ಅಬ್ದುಲ್ಲಾ ಎಸ್ ಎ ಸಬರಬೈಲು, ರಮ್ಲನ್, ಇಲ್ಯಾಸ್ ಝಹೀರ್ ಬಿನ, ಇಬ್ರಾಹಿಮ್ ಕೆ ಎಸ್ ಬಿ, ಶಂಸುದ್ದೀನ್ ಭೂಲೋಕ, ರಿಯಾಝ್ ಎಚ್ ಎಚ್, ಸಮೀರ್ ಸಬರಬೈಲು ಇವರನ್ನು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆಮಾಡಲಾಯಿತು.


ನೌಶಾದ್ ಎo ಎo ಕಾರ್ಯಕ್ರಮ ನಿರೂಪಿಸಿದರು. ನಿಯಾಝ್ ಸ್ವಾಗತಿಸಿ, ಹನೀಫ್ ಧನ್ಯವಾದ ಮಾಡಿದರು.

Related posts

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ವಲಯ ಮಟ್ಟದ ಪ್ರೌಢ ಶಾಲೆಗಳ ಪ್ರತಿಭಾ ಕಾರಂಜಿ: ವಾಣಿ ಆಂ.ಮಾ.ಪ್ರೌ. ಶಾಲೆಗೆ ರನ್ನರ್‍ಸ್ ಚಾಂಪಿಯನ್ ಮತ್ತು ಹಲವು ಪ್ರಶಸ್ತಿಗಳು

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಭರತನಾಟ್ಯ ವಿದ್ವತ್ ಪರೀಕ್ಷೆಯಲ್ಲಿ ಉಜಿರೆಯ ಸುಶ್ಮಿತಾ ರಾವ್ ಉನ್ನತ ಶ್ರೇಣಿ

Suddi Udaya

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya
error: Content is protected !!