July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ ತಂದಾಗ ಅನ್ಯ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಧರ್ಮಸ್ಥಳ ಠಾಣೆಯ ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಪೊಲೀಸರು ಯುವಕ ಮತ್ತು ಯುವತಿಯ ಮನೆಯವರನ್ನು ಕರೆಯಿಸಿದ ನಂತರವೇ ಅವರನ್ನು ಬಿಟ್ಟು ಕಳುಹಿಸಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೂ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನಾಮಫಲಕ – ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!