23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

ಬೆಳ್ತಂಗಡಿ: ಕೊಪ್ಪಳ ಮೂಲದ ಮುಸ್ಲಿಂ ಯುವಕ ಸಲೀಮ್ ಮತ್ತು ಬೆಂಗಳೂರು ಮೂಲದ ಹಿಂದೂ ಯುವತಿ ಕೊಕ್ಕಡದಿಂದ ರಿಕ್ಷಾದ ಮೂಲಕ ಸೌತಡ್ಕ ದೇವಸ್ಥಾನಕ್ಕೆ ಬಂದು ರಿಕ್ಷಾದಿಂದ ಇಳಿದು ಫೋನ್ ಪೇ ಮೂಲಕ ಹಣ ಪಾವತಿಸಿದಾಗ ಹುಡುಗನ ಹೆಸರು ಸಲೀಮ್ ಎಂದು ತಿಳಿದು ಕೂಡಲೇ ರಿಕ್ಷಾ ಚಾಲಕ ಹಿಂದೂ ಸಂಘಟನೆಗಳ ಗಮನಕ್ಕೆ ತಂದಾಗ ಅನ್ಯ ಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.

ಧರ್ಮಸ್ಥಳ ಠಾಣೆಯ ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಪೊಲೀಸರು ಯುವಕ ಮತ್ತು ಯುವತಿಯ ಮನೆಯವರನ್ನು ಕರೆಯಿಸಿದ ನಂತರವೇ ಅವರನ್ನು ಬಿಟ್ಟು ಕಳುಹಿಸಬೇಕು ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Related posts

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಭಾಗದ ನದಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಉಜಿರೆಯ ಎಸ್.ಡಿ.ಎಂ. ಆಂ.ಮಾ. ಶಾಲೆ ಸ್ಕೌಟ್ ಮಾಸ್ಟರ್ ಕಿರಣ್‌ರಾಜ್ ಕೆ. ಆರ್.

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಹೇಶ್ ಶೆಟ್ಟಿ ತಿಮರೋಡಿ

Suddi Udaya
error: Content is protected !!