23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ7ರಂದು ಅಳದಂಗಡಿ ಸಮೀಪ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya
error: Content is protected !!