26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

ಬೆಳ್ತಂಗಡಿ:ಅಳದಂಗಡಿಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದ್ದು ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತವ್ಯಕ್ತಿ ಮಾಳ ನಿವಾಸಿ, ಬಳಂಜದಲ್ಲಿ ವ್ಯಾಸ್ತವ್ಯವಿರುವ ಶಶಿಧರ ದೇವಾಡಿಗ(40ವ) ಎಂಬವರಾಗಿದ್ದಾರೆ.

ಇವರು ಚಲಾಯಿಸುತ್ತಿದ್ದ ಬೈಕ್ ನ7ರಂದು ಅಳದಂಗಡಿ ಸಮೀಪ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!