July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್(ರಿ)
ಬೆಳ್ತಂಗಡಿ ತಾಲೂಕು ಮಟ್ಟದ ನೈತಿಕ ಮೌಲ್ಯಾಧಾರಿತ ಸ್ಪರ್ಧೆಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನಡೆಸಲಾಯಿತು.

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸಾತ್ವಿಕ್ ಭಟ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹನಾಗಿರುತ್ತಾನೆ.
ಪ್ರಾಥಮಿಕ ವಿಭಾಗದ ಭಾಷಣ ಸ್ಪರ್ಧೆಯಲ್ಲಿ ಗಾನಪ್ರಿಯ ತೃತೀಯ ಸ್ಥಾನ, ಚಿತ್ರಕಲಾ ಸ್ಪರ್ಧೆಯಲ್ಲಿ ಲಾಜ್ಮೀಯ ತೃತೀಯ ಸ್ಥಾನ
ಪಡೆದಿರುತ್ತಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭಹಾರೈಸಿದರು.

Related posts

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಹಾವುಗಳ ಸಂರಕ್ಷಕರಾದ ಸ್ನೇಕ್ ಅಶೋಕ್ ನಾಗರ ಹಾವು ಹಿಡಿಯುವ ವೇಳೆ ಹಾವು ಕಚ್ಚಿ ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಅತ್ಯುನ್ನತ ಸಾಧನೆ : ಕಾಲೇಜಿಗೆ ಹೆಮ್ಮೆ ತಂದ ಫಲಿತಾಂಶ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya
error: Content is protected !!