23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮವು ನ. 08 ರಂದು ಕಿಲ್ಲೂರು ಶಾಲೆಯಲ್ಲಿ ನಡೆಯಿತು.

ಗ್ರಾಮೀಣ ಆಟಗಳು ಗ್ರಾಮೀಣ ಕ್ರೀಡೆಗಳ ಬಗ್ಗೆ ಒಂದಷ್ಟು ಮಹತ್ವದ ಮಾಹಿತಿಯನ್ನು ನೀಡಿ ಗ್ರಾಮೀಣ ಕ್ರೀಡೆಗಳನ್ನು ನೆನಪು ಮಾಡುವ ಮೂಲಕ ಒಂದಷ್ಟು ಕ್ರೀಡೆಗಳನ್ನು ನಡೆಸಿ, ಇಂದಿನ ಆಟಗಳ ಬಗ್ಗೆ ನೆನಪು ಮಾಡಲಾಯಿತು, ಗ್ರಾಮೀಣ ಕ್ರೀಡೆಗೆ ಆಸಕ್ತಿ ನೀಡುವಂತೆ, ಸಂಪನ್ಮೂಲ ವ್ಯಕ್ತಿಗಳಾದ ಮಹಾವೀರ ಜೈನ್ ಕನ್ನಡ ಭಾಷಾ ಉಪನ್ಯಾಸಕರು ಶ್ರೀ. ಧ.ಮo ಪ.ಪೂ ಕಾಲೇಜು ಉಜಿರೆ ಇವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೀಕ್ಷಿತ್ ಕೆ ಕಲ್ಬೆಟ್ಟು ತಾಲೂಕು ಸಂಯೋಜಕರು, ನೆಹರು ಯುವ ಕೇಂದ್ರ ಮಂಗಳೂರು.
ರಾಷ್ಟ್ರೀಯ ಸೇವಾ ಯೋಜನೆಯ ಕೆಲಸ ಕಾರ್ಯಗಳಲ್ಲಿ ಒಳ್ಳೆಯ ಅಂಶಗಳನ್ನು ತೆಗೆದುಕೊಂಡು ತನ್ನನ್ನು ತಾನು ತೊಡಗಿಸಿಕೊಂಡು ಸಮಯ ಪಾಲನೆ ಹಾಗೂ ಶಿಸ್ತು ವೈಯಕ್ತಿಕ ವೃತ್ತಿ ಜೀವನ ಜೊತೆಗೆ ಸ್ವಲ್ಪ ಸಮಯವನ್ನು ರಾಷ್ಟ್ರೀಯ ಕಾರ್ಯದಲ್ಲಿ ಕೂಡ ಕೈಜೋಡಿಸುವoತೆ ಶಿಬಿರಾರ್ಥಿಗಳಿಗೆ ತಿಳಿಸಿದರು.

ಗ್ರಾಮೀಣ ಕ್ರೀಡಾಕೂಟದ ಭಿತ್ತಿಪತ್ರಿಕೆ ಅನಾವರಣ ಮೋಹನ ಕಿಲ್ಲೂರು ಇವರು ನೆರವೇರಿಸಿದರು. ಕಿಲ್ಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಜಯಶ್ರೀ , ಕಿಲ್ಲೂರು ಎಸ್ ಡಿ ಎಂ ಸಿ ಸದಸ್ಯರಾದ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ ಮಾಲೂರು,
ಯೋಜನಾಧಿಕಾರಿಗಳಾದ ಡಾ. ಪ್ರಸನ್ನಕುಮಾರ್ ಐತಾಲ್ ಮತ್ತು ಸಹಯೋಜನಾಧಿಕಾರಿಗಳಾದ ಶ್ರೀಮತಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya

ಸುಳ್ಯ ಶಾಸಕಿಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ : ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

Suddi Udaya
error: Content is protected !!