22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮವು ನ. 08 ರಂದು ಕಿಲ್ಲೂರು ಶಾಲೆಯಲ್ಲಿ ನಡೆಯಿತು.

ಗ್ರಾಮೀಣ ಆಟಗಳು ಗ್ರಾಮೀಣ ಕ್ರೀಡೆಗಳ ಬಗ್ಗೆ ಒಂದಷ್ಟು ಮಹತ್ವದ ಮಾಹಿತಿಯನ್ನು ನೀಡಿ ಗ್ರಾಮೀಣ ಕ್ರೀಡೆಗಳನ್ನು ನೆನಪು ಮಾಡುವ ಮೂಲಕ ಒಂದಷ್ಟು ಕ್ರೀಡೆಗಳನ್ನು ನಡೆಸಿ, ಇಂದಿನ ಆಟಗಳ ಬಗ್ಗೆ ನೆನಪು ಮಾಡಲಾಯಿತು, ಗ್ರಾಮೀಣ ಕ್ರೀಡೆಗೆ ಆಸಕ್ತಿ ನೀಡುವಂತೆ, ಸಂಪನ್ಮೂಲ ವ್ಯಕ್ತಿಗಳಾದ ಮಹಾವೀರ ಜೈನ್ ಕನ್ನಡ ಭಾಷಾ ಉಪನ್ಯಾಸಕರು ಶ್ರೀ. ಧ.ಮo ಪ.ಪೂ ಕಾಲೇಜು ಉಜಿರೆ ಇವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೀಕ್ಷಿತ್ ಕೆ ಕಲ್ಬೆಟ್ಟು ತಾಲೂಕು ಸಂಯೋಜಕರು, ನೆಹರು ಯುವ ಕೇಂದ್ರ ಮಂಗಳೂರು.
ರಾಷ್ಟ್ರೀಯ ಸೇವಾ ಯೋಜನೆಯ ಕೆಲಸ ಕಾರ್ಯಗಳಲ್ಲಿ ಒಳ್ಳೆಯ ಅಂಶಗಳನ್ನು ತೆಗೆದುಕೊಂಡು ತನ್ನನ್ನು ತಾನು ತೊಡಗಿಸಿಕೊಂಡು ಸಮಯ ಪಾಲನೆ ಹಾಗೂ ಶಿಸ್ತು ವೈಯಕ್ತಿಕ ವೃತ್ತಿ ಜೀವನ ಜೊತೆಗೆ ಸ್ವಲ್ಪ ಸಮಯವನ್ನು ರಾಷ್ಟ್ರೀಯ ಕಾರ್ಯದಲ್ಲಿ ಕೂಡ ಕೈಜೋಡಿಸುವoತೆ ಶಿಬಿರಾರ್ಥಿಗಳಿಗೆ ತಿಳಿಸಿದರು.

ಗ್ರಾಮೀಣ ಕ್ರೀಡಾಕೂಟದ ಭಿತ್ತಿಪತ್ರಿಕೆ ಅನಾವರಣ ಮೋಹನ ಕಿಲ್ಲೂರು ಇವರು ನೆರವೇರಿಸಿದರು. ಕಿಲ್ಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಜಯಶ್ರೀ , ಕಿಲ್ಲೂರು ಎಸ್ ಡಿ ಎಂ ಸಿ ಸದಸ್ಯರಾದ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ ಮಾಲೂರು,
ಯೋಜನಾಧಿಕಾರಿಗಳಾದ ಡಾ. ಪ್ರಸನ್ನಕುಮಾರ್ ಐತಾಲ್ ಮತ್ತು ಸಹಯೋಜನಾಧಿಕಾರಿಗಳಾದ ಶ್ರೀಮತಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya
error: Content is protected !!