September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮವು ನ. 08 ರಂದು ಕಿಲ್ಲೂರು ಶಾಲೆಯಲ್ಲಿ ನಡೆಯಿತು.

ಗ್ರಾಮೀಣ ಆಟಗಳು ಗ್ರಾಮೀಣ ಕ್ರೀಡೆಗಳ ಬಗ್ಗೆ ಒಂದಷ್ಟು ಮಹತ್ವದ ಮಾಹಿತಿಯನ್ನು ನೀಡಿ ಗ್ರಾಮೀಣ ಕ್ರೀಡೆಗಳನ್ನು ನೆನಪು ಮಾಡುವ ಮೂಲಕ ಒಂದಷ್ಟು ಕ್ರೀಡೆಗಳನ್ನು ನಡೆಸಿ, ಇಂದಿನ ಆಟಗಳ ಬಗ್ಗೆ ನೆನಪು ಮಾಡಲಾಯಿತು, ಗ್ರಾಮೀಣ ಕ್ರೀಡೆಗೆ ಆಸಕ್ತಿ ನೀಡುವಂತೆ, ಸಂಪನ್ಮೂಲ ವ್ಯಕ್ತಿಗಳಾದ ಮಹಾವೀರ ಜೈನ್ ಕನ್ನಡ ಭಾಷಾ ಉಪನ್ಯಾಸಕರು ಶ್ರೀ. ಧ.ಮo ಪ.ಪೂ ಕಾಲೇಜು ಉಜಿರೆ ಇವರು ಶಿಬಿರಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೀಕ್ಷಿತ್ ಕೆ ಕಲ್ಬೆಟ್ಟು ತಾಲೂಕು ಸಂಯೋಜಕರು, ನೆಹರು ಯುವ ಕೇಂದ್ರ ಮಂಗಳೂರು.
ರಾಷ್ಟ್ರೀಯ ಸೇವಾ ಯೋಜನೆಯ ಕೆಲಸ ಕಾರ್ಯಗಳಲ್ಲಿ ಒಳ್ಳೆಯ ಅಂಶಗಳನ್ನು ತೆಗೆದುಕೊಂಡು ತನ್ನನ್ನು ತಾನು ತೊಡಗಿಸಿಕೊಂಡು ಸಮಯ ಪಾಲನೆ ಹಾಗೂ ಶಿಸ್ತು ವೈಯಕ್ತಿಕ ವೃತ್ತಿ ಜೀವನ ಜೊತೆಗೆ ಸ್ವಲ್ಪ ಸಮಯವನ್ನು ರಾಷ್ಟ್ರೀಯ ಕಾರ್ಯದಲ್ಲಿ ಕೂಡ ಕೈಜೋಡಿಸುವoತೆ ಶಿಬಿರಾರ್ಥಿಗಳಿಗೆ ತಿಳಿಸಿದರು.

ಗ್ರಾಮೀಣ ಕ್ರೀಡಾಕೂಟದ ಭಿತ್ತಿಪತ್ರಿಕೆ ಅನಾವರಣ ಮೋಹನ ಕಿಲ್ಲೂರು ಇವರು ನೆರವೇರಿಸಿದರು. ಕಿಲ್ಲೂರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಜಯಶ್ರೀ , ಕಿಲ್ಲೂರು ಎಸ್ ಡಿ ಎಂ ಸಿ ಸದಸ್ಯರಾದ ಗಿರೀಶ್ ಗೌಡ ಜಾರಿಗೆ, ಚಂದ್ರಶೇಖರ ಮಾಲೂರು,
ಯೋಜನಾಧಿಕಾರಿಗಳಾದ ಡಾ. ಪ್ರಸನ್ನಕುಮಾರ್ ಐತಾಲ್ ಮತ್ತು ಸಹಯೋಜನಾಧಿಕಾರಿಗಳಾದ ಶ್ರೀಮತಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.

Related posts

ಉಪನಯನದಲ್ಲಿ ಗಾನವೈಭವ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಬೈಂದೂರಿನಲ್ಲಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜರ ಚಾತುರ್ಮಾಸ್ಯ ವ್ರತಾಚರಣೆಗೆ ವೈಭವದ ಚಾಲನೆ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಯುಧ ಪೂಜೆ ಸಂಭ್ರಮ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya
error: Content is protected !!