37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

ಕೊಕ್ಕಡ: ಇಲ್ಲಿಯ ಹಾರ ಮನೆ ನಿವಾಸಿ ಮೋಹನ ಗೌಡ (59ವ) ರವರು ಅಸೌಖ್ಯದಿಂದ ನ.9 ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಇವರು ಕೊಕ್ಕಡ ಜನಜಾಗೃತಿ ವಲಯಾಧ್ಯಕ್ಷರಾಗಿ , ಜನಜಾಗೃತಿ ತಾಲೂಕು ಸದಸ್ಯರಾಗಿ, ಕೊಕ್ಕಡ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾಗಿ, ಪುತ್ಯೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಕಾರ್ಯದರ್ಶಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಟ್ರಸ್ಟಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು..

ಮೃತರು ಪತ್ನಿ ಕುಸುಮ, ಪುತ್ರ ಗೌತಮ್, ಪುತ್ರಿ ಪೂರ್ಣಿಮ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!