23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

ಕೊಕ್ಕಡ: ಇಲ್ಲಿಯ ಹಾರ ಮನೆ ನಿವಾಸಿ ಮೋಹನ ಗೌಡ (59ವ) ರವರು ಅಸೌಖ್ಯದಿಂದ ನ.9 ರಂದು ಬೆಳಿಗ್ಗೆ ನಿಧನರಾಗಿದ್ದಾರೆ.

ಇವರು ಕೊಕ್ಕಡ ಜನಜಾಗೃತಿ ವಲಯಾಧ್ಯಕ್ಷರಾಗಿ , ಜನಜಾಗೃತಿ ತಾಲೂಕು ಸದಸ್ಯರಾಗಿ, ಕೊಕ್ಕಡ ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾಗಿ, ಪುತ್ಯೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಕಾರ್ಯದರ್ಶಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಟ್ರಸ್ಟಿಯಾಗಿ, ಮಾಯಿಲಕೋಟೆ ಸೀಮೆ ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಿ ಜನರ ಪ್ರೀತಿ ವಿಶ್ವಾಸ ಗಳಿಸಿದ್ದರು..

ಮೃತರು ಪತ್ನಿ ಕುಸುಮ, ಪುತ್ರ ಗೌತಮ್, ಪುತ್ರಿ ಪೂರ್ಣಿಮ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಭಿವೃದ್ಧಿ ಶೂನ್ಯ ಬಜೆಟ್: ಕಿರಣ್ ಚಂದ್ರ ಡಿ. ಪುಷ್ಪಗಿರಿ

Suddi Udaya

ಉಜಿರೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ನಿವಾಸಿ ಶ್ರೀಮತಿ ಶಶಿಕಲಾ ನಿಧನ

Suddi Udaya

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!